Home / Top News / ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ

Spread the love

ಬಸವರಾಜ್ ಬೊಮ್ಮಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ ಮತೊಮ್ಮೆ ಲಿಂಗಾಯತ ಸಚಿವರಿಗೆ ಒಲಿದ ಮುಖ್ಯಮಂತ್ರಿ ಪಟ್ಟ. ಅಧಿಕೃತ್ ಘೋಷಣೆ.

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೆಸರು ಪ್ರಸ್ತಾಪಆಗಿದ್ದು. ಯಡಿಯೂರಪ್ಪನವರು ಪ್ರಸ್ತಾಪವನ್ನು ಅನುಮೋಡಿಸಿದ್ದು. ಗೋವಿಂದ ಕಾರಜೋಳ ಅವರು ರಾಜ್ಯದ ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಘೋಷಣೆ ಮಾಡಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]