Home / Top News / ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

Spread the love

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.


ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.

About Santosh Naregal

Check Also

ಪರಶುರಾಮ ದಿವಾನದ ಅವರಿಗೆ 2023- 24 ನೇ ಸಾಲಿನ ವ್ಯಕ್ತಿ ಪ್ರಶಸ್ತಿ

Spread the loveಹುಬ್ಬಳ್ಳಿ: ದೇಶ ಕಾಯುವ ಯೋದರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪರುಶುರಾಮ್ ದಿವಾನದ ಅವರ ದೇಶ …

Leave a Reply

Your email address will not be published. Required fields are marked *

[the_ad id="389"]