Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿಗೆ ಆಗಮಿಸಿದ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಜಿ : ಸಮಾಜ ಬಾಂಧವರಿಂದ ಸ್ವಾಗತ

ಹುಬ್ಬಳ್ಳಿಗೆ ಆಗಮಿಸಿದ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಜಿ : ಸಮಾಜ ಬಾಂಧವರಿಂದ ಸ್ವಾಗತ

Spread the love

ಹುಬ್ಬಳ್ಳಿ ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಗಳಿಗೆ ಆದರದ ಸ್ವಾಗತ ಶ್ರಾವಣ ಮಾಸದ ಕಾರ್ಯಕ್ರಮದಂಗವಾಗಿ ಕೂಡಲಸಂಗಮದಲ್ಲಿ ಪೂಜಾನುಷ್ಠಾನ ಕೈಗೊಳ್ಳಲು ಇಂದು ಬೆಳಿಗ್ಗೆ 8:00 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳೂ ತಪೋನಿಷ್ಠರು ಆದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರನ್ನು ಸಮಾಜ ಬಾಂಧವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಶಂಕರ್ ಮಲಕಣ್ಣವರ್ ರಾಜು ಕೊಟಗಿ ಶಿವಾನಂದ ಮಾಯಕಾರ ಕಲ್ಲಪ್ಪ ಶಿಸನಳ್ಳಿ ಬಸವರಾಜಗೋಕುಲಮಠ ಸಿದ್ದು ಶಿಸವಳ್ಳಿ ಮುಂತಾದ ವರು ಉಪಸ್ಥಿತರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]