Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

Spread the love

ಹುಬ್ಬಳ್ಳಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಅಭಿಯಾನ ಕುರಿತು ಕೂಡಲಸ‌ಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಹೌದು.. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಾದಯಾತ್ರೆ ಮೂಲಕ ಹೋರಾಟ ಆರಂಭಿಸಿದ್ದ ಸ್ವಾಮೀಜಿಯವರು ಈಗ ಸಚಿವ ಸಿ.ಸಿ‌.ಪಾಟೀಲ ಉಪಸ್ಥಿತಿಯಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜನೆ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಜಯಮೃತ್ಯುಂಜಯ ಸ್ವಾಮೀಜಿಯವರ ನೈತೃತ್ವದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಹೋರಾಟದ ಮುಂದಿನ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಮತ್ತೆ ಹೋರಾಟದ ಕಿಚ್ಚು ಹಚ್ಚಲು ಸಿದ್ದತೆ ನಡೆಸಲಾಗುತ್ತಿದೆಯಾ ಕಾದು ನೋಡಬೇಕಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]