Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿಗೆ ಆಗಮಿಸಿದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್

ಹುಬ್ಬಳ್ಳಿಗೆ ಆಗಮಿಸಿದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್

Spread the love

ಹುಬ್ಬಳ್ಳಿ : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾದ ಲಾಬೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹದೇವ ಬಿ ಚೆಟ್ಟಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಜಿಲ್ಲಾಡಳಿತದಿಂದ ಗೌರವ ರಕ್ಷೆ ನೀಡಲಾಯಿತು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]