Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜನಮನ ಸೆಳೆದ ವಿದ್ಯುತ ಅಲಂಕಾರ

ಜನಮನ ಸೆಳೆದ ವಿದ್ಯುತ ಅಲಂಕಾರ

Spread the love

ಹುಬ್ಬಳ್ಳಿ ತಾಲೂಕಿನ ಉಣಕಲ್ ಗ್ರಾಮದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಾದೇವ್ ಕಡಪಟ್ಟಿ ಅವರ ನಿವಾಸದಲ್ಲಿ ಪ್ರತಿಷ್ಠಾನೆ ಮಾಡಿದ ಗಣಪ ಮಂಗಳವಾರ ಜನಮನ ಸೆಳೆಯಿತು.

ಪ್ರತಿ ವರ್ಷ ಒಂದಲ್ಲಾ ಒಂದು ವಿಶೇಷವಾಗಿ ಪ್ರತಿಷ್ಠಾನೆ ಮಾಡುತ್ತಾ ಬರಲಾಗಿದೆ. ಈ ವರ್ಷ ಸಹ ಕೋವೀಡ್ ಆತಂಕದಲ್ಲಿಯೂ ಸಹ ಅತ್ಯಂತ ಸರಳವಾಗಿ ವಿದ್ಯುತ್ ಅಲಂಕಾರದಿಂದ ಕಂಗೊಸುತಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]