Home / Top News / ಮನೆಯ ಹಿಂಬದಿಯ ಬಾಗಿಲು ಮುರಿದು ಮನೆಯಲ್ಲಿ ಇದ್ದ ಚಿನ್ನ ಆಭರಣ ಕಳ್ಳತನ

ಮನೆಯ ಹಿಂಬದಿಯ ಬಾಗಿಲು ಮುರಿದು ಮನೆಯಲ್ಲಿ ಇದ್ದ ಚಿನ್ನ ಆಭರಣ ಕಳ್ಳತನ

Spread the love

ಹುಬ್ಬಳ್ಳಿ : ವೈದ್ಯರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ.ಹಾಗೂ ಬಂಗಾರ ದೋಚಿಕೊಂಡು ಹೋಗಿರುವ ಘಟನೆ, ಹುಬ್ಬಳ್ಳಿ ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಡಾ. ಬಸವರಾಜ ದೊಡ್ಡಮನಿ ಎಂಬವವರ ಮನೆಯೇ ಕಳ್ಳತನವಾಗಿದ್ದು, ಇವರು ಕ್ಲಿನಿಕ್‌ಗೆಂದು ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ ಮತ್ತು ಕೆಲ ಬೆಳ್ಳೆ ಸಾಮಾನುಗಳನ್ನು ಕಳ್ಳರು ನಿನ್ನೆ ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]