Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪಿ ಎಸ್ ಐ ಇಂದ ಯುವಕನ ಮೇಲೆ ಅನಗತ್ಯ ಹಲ್ಲೆ ಆರೋಪ

ಪಿ ಎಸ್ ಐ ಇಂದ ಯುವಕನ ಮೇಲೆ ಅನಗತ್ಯ ಹಲ್ಲೆ ಆರೋಪ

Spread the love

ಹುಬ್ಬಳ್ಳಿ : ಅಗತ್ಯ ವಸ್ತುಗಳ ಖರೀದಿಗೆ ಎ.ಟಿಎಮ್ ಗೆ ಹಣ ತರಲು ಹೋದ ಯುವಕನಿಗೆ, ಹಳೇಹುಬ್ಬಳ್ಳಿ ಪಿಎಸ್ ಐ ಲಾಠಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಯುವಕನ ಕುಟುಂಬಸ್ಥರು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಖಾನಂದ ಶಿಂಧೆ ಹಳೆ ಹುಬ್ಬಳ್ಳಿ ನಿವಾಸಿ ರೆಹಮುತ್ ಕಾರತಗರ ಎಂಬಾತನಿಗೆ ಬೈಕ್ ನಿಲ್ಲಿಸಲಿಲ್ಲಾ ಎಂದು, ಲಾಠಿಯಿಂದ ಹಿಗ್ಗಾ ಮುಗ್ಗಾ ಥಳಿಸಿದ ಪರಿಣಾಮ, ಯುವಕ ತೀವ್ರವಾದ ರಕ್ತಸ್ರಾವವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಸಂಬಂಧಿಕರು ಪಿಎಸ್‌ಐ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]