ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಿನ್ನೆ ಆದ್ ಮಳೆ ಗಾಳಿಗೆ ಕಲ್ಲಪ್ಪ ಹೊನ್ನನಾಯ್ಕರ ಇವರಿಗೆ ಸೇರಿದ ಮನೆಯು ಕುಸಿದು ಬಿದ್ದ ಪರಿಣಾಮ ಒಂದು ಎತ್ತು ಮೃತಪಟ್ಟಿರುತ್ತದೆ ಘಟನೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಭೇಟಿ ನೀಡಿ ,ಪರಿಶೀಲಿಸಿದರು.
Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …