ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಿನ್ನೆ ಆದ್ ಮಳೆ ಗಾಳಿಗೆ ಕಲ್ಲಪ್ಪ ಹೊನ್ನನಾಯ್ಕರ ಇವರಿಗೆ ಸೇರಿದ ಮನೆಯು ಕುಸಿದು ಬಿದ್ದ ಪರಿಣಾಮ ಒಂದು ಎತ್ತು ಮೃತಪಟ್ಟಿರುತ್ತದೆ ಘಟನೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಭೇಟಿ ನೀಡಿ ,ಪರಿಶೀಲಿಸಿದರು.

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …