Home / Top News / ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ಜಾಮೀನು ಷರತ್ತು ಅನ್ವಯ!

ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ಜಾಮೀನು ಷರತ್ತು ಅನ್ವಯ!

Spread the love

ಹುಬ್ಬಳ್ಳಿ : ಯುವತಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ನಿಖಿಲ್ ದಾಂಡೇಲಿ ತಮ್ಮ ಪತ್ನಿಯನ್ನು ಚೇತನ್ ಹಿರೇಕೆರೂರ ಹಾಗೂ ಇತರರು ಅಪಹರಣ ಮಾಡಿದ್ದಾರೆ ಎಂದು ಗೋಕುಲ ಪೊಲೀಸ್ ಠಾಣೆಯಲ್ಲಿ ಜೂ. 24 ರಂದು ಪ್ರಕರಣ ದಾಖಲಿಸಿದ್ದರು ಪೊಲೀಸರು ಸಹನಾ ಅವರನ್ನು ಗೋವಾದಲ್ಲಿ ಪತ್ತೆ ಮಾಡಿ ಹುಬ್ಬಳ್ಳಿಗೆ ಕರೆತಂದಿದ್ದರು, ಕೆಲ ದಿನಗಳ ಹಿಂದೆ ಗೋಕುಲ್ ರೋಡ್ ಪೊಲೀಸರು ಚೇತನ್ ಹಿರೇಕೆರೂರು ಹಾಗೂ ಇತರರನ್ನು ಬಂಧಿಸಿದ್ದರು ಇದೀಗ ನ್ಯಾಯಾಲಯವು ಕೆಲ ಷರತ್ತುಗಳ ಅನ್ವಯ ಜಾಮೀನು ನೀಡಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]