Home / Top News / ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

Spread the love

ಹುಬ್ಬಳ್ಳಿ : ಚಂದ್ರಶೇಖರ ಗೂರುಜಿ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಇವತ್ತು ಹುಬ್ಬಳ್ಳಿ ಒಂದನೇ JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಕಳೆದ ಮಂಗಳವಾರ ಸರವಾಸ್ತು ತಜ್ಞ ಚಂದ್ರಶೇಖರ ( ಅಂಗಡಿ ) ಗೂರುಜಿ ಅವರನ್ನು ಹತ್ಯೆ ಮಾಡಲಾಗಿತ್ತು .
ಆರೋಪಿತರಾದ ಮಹಾಂತೇಶ ಹಾಗೂ ಮಂಜುನಾಥ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು . ಆರು ದಿನಗಳ ಕಾಲ ಪೊಲಿಸ್ ಕಸ್ಟಡಿ ನೀಡಲಾಗಿತ್ತು . ಪೋಲಿಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದರು.ಜುಲೈ 18 ರವರೆಗೆ ಹೆಚ್ಚಿನ ವಿಚಾರಣೆಗೆ ಪೋಲಿಸ್ ಕಸ್ಟಡಿಗೆ ನೀಡಲಾಯಿತು .

About Santosh Naregal

Check Also

ಶ್ರೀ ವಿಶಾಲ ಅಬ್ಬಯ್ಯ ಅವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]