Home / Top News / ಹುಬ್ಬಳ್ಳಿ ಕೇಶ್ವಪೂರದಲ್ಲಿ ಅಪರಿಚಿತರಿಂದ ಹಲ್ಲೆ : ಹಣ , ಚಿನ್ನ , ಮೊಬೈಲ್ ದೋಚಿ ಪರಾರಿಯಾದ ದುಷ್ಕರ್ಮಿಗಳು

ಹುಬ್ಬಳ್ಳಿ ಕೇಶ್ವಪೂರದಲ್ಲಿ ಅಪರಿಚಿತರಿಂದ ಹಲ್ಲೆ : ಹಣ , ಚಿನ್ನ , ಮೊಬೈಲ್ ದೋಚಿ ಪರಾರಿಯಾದ ದುಷ್ಕರ್ಮಿಗಳು

Spread the love

ಹುಬ್ಬಳ್ಳಿ : ಆಟೋದಲ್ಲಿ ಬಂದ ಮೂವರು ಅಪರಿಚಿತರು ಜಗಳ ತೆಗೆದು ವ್ಯಕ್ತ ಓರ್ವರಿಗೆ ಹಲ್ಲೆ ಮಾಡಿ ಮೊಬೈಲ್ , ಬಂಗಾರದ ಆಭರಣ ದೋಚಿಕೊಂಡು ಪರಾರಿಯಾದ ಘಟನೆ ಹುಬ್ಬಳ್ಳಿ ಕೇಶ್ವಪೂರ ಶಾಂತಿನಗರ ಚರ್ಚ್ ಬಳಿ ನಡೆದಿದೆ. 52700 ರೂ ನಗದು , 20 ಗ್ರಾಂ ಚೈನ್ , 2 ಗ್ರಾಂ ಕಿವಿ ರಿಂಗ್ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]