Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತ: ಬಸವರಾಜ್ ಬೊಮ್ಮಾಯಿ

ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತ: ಬಸವರಾಜ್ ಬೊಮ್ಮಾಯಿ

Spread the love

ಹುಬ್ಬಳ್ಳಿ : ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ನಮ್ಮ‌ಸರ್ವಸಮ್ಮತ ನಾಯಕ. ಅವರ ನೇತೃತ್ವದಲ್ಲಿ ಸರ್ಕಾರ ಇನ್ನೂ ಎರಡು ವರ್ಷ ಸರ್ಕಾರ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಎಲ್ಲರಿಗೂ ಯಡಿಯೂರಪ್ಪ ಅವರೇ ನಮ್ಮ ನಾಯಕ ಅಂತ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹೇಳಿದ್ದಾರೆ. ಸಿಎಂ ಬದಲಾವಣೆ ಇನ್ನು ಮುಂದೆ ಅಪ್ರಸ್ತುತ ಎಂದರು.

ಸಹಿ ಸಂಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷರು ಹೇಳಿದ್ದಾರೆ. ಆ ಬಗ್ಗೆ ಹೆಚ್ಚೇನು ಹೇಳುವುದಿಲ್ಲ. ರೇಣುಕಾಚಾರ್ಯ ಅವರು ಸಹಿ ಸಂಗ್ರಹದ ಬಗ್ಗೆ ಹೇಳಿದ್ದರೆ ಅವರನೇ ಕೇಳಿ ಎಂದು ಹೇಳಿ ಮುಂದೆ ತೆರಳಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]