Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ

ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ

Spread the love

ಹುಬ್ಬಳ್ಳಿ: ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯ 1 ಹುಬ್ಬಳ್ಳಿ ವತಿಯಿಂದ ಇಂದು ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಯಿತು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿಂದು ರೋಗಿಗಳ ಸಂಬಂಧಿಕರಿಗೆ ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಸ್ಥರಾದ ರವಿಕಾಂತ್ ಡೋರಾ , ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಧರ್ ಎಂ ,HOD ಕೆ ಎಫ್ ಕಮ್ಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]