Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕಾಂಗ್ರೆಸ್ 100 ನಾಟೌಟ್ ಅಭಿಯಾನ: ತೈಲ ಬೆಲೆ ಏರಿಕೆಯಿಂದ ಬಿಜೆಪಿ ಸರ್ಕಾರ ಜನರಿಗೆ ಸಮಸ್ಯೆ ತಂದಿದೆ

ಕಾಂಗ್ರೆಸ್ 100 ನಾಟೌಟ್ ಅಭಿಯಾನ: ತೈಲ ಬೆಲೆ ಏರಿಕೆಯಿಂದ ಬಿಜೆಪಿ ಸರ್ಕಾರ ಜನರಿಗೆ ಸಮಸ್ಯೆ ತಂದಿದೆ

Spread the love

ಹುಬ್ಬಳ್ಳಿ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಆದೇಶದ ಮೇರೆಗೆ 100-ನಾಟೌಟ್ ಅಭಿಯಾನದ ಹುಬ್ಬಳ್ಳಿ-ಧಾರವಾಡ ಉಸ್ತುವಾರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿಂದು ನವನಗರದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ: ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಧಾರವಾಡ ಪಶ್ಚಿಮ-74 ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ ವಾರ್ಡ ನಂ 29 ರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕೋವಿಡ್-19 ನಿಯಮಾವಳಿಗಳ ಪ್ರಕಾರ 100-ನಾಟೌಟ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಶಾಸಕಿ ಕುಸುಮಾ ಶಿವಳ್ಳಿ, ಕಾಂಗ್ರೆಸ್ ಮುಖಂಡರಾದ್ ಅಲ್ತಾಫ್ ಹಳ್ಳುರ್, ದೀಪಾ ಗೌರಿ , ಹಾಗೂ ಕಾರ್ಯಕರತರು ಭಾಗಿಯಾಗಿದ್ದರು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]