Spread the love ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರು ಕಾರನಲ್ಲಿದ್ದ ನಾಲ್ವರ ಸಾವು ಓರ್ವ ಪಾದಚಾರಿ ಸ್ಥಳದಲ್ಲಿ ಸಾವು . ಬೆಳಗಾವಿಯಿಂದ ಧಾರವಾಡ ಕಡೆ ಬರುತ್ತಿದ್ದ ಕಾರ. ಮೃತರ ಹೆಸರುಗಳು :- 1)ನಾಗಪ್ಪ ಈರಪ್ಪ ಮುದ್ದೊಜಿ- 29 2)ಮಹಂತೇಶ್ ಬಸಪ್ಪ ಮುದ್ದೊಜಿ- 40 ಅವರಾದಿ. ಗ್ರಾಮ 3)ಬಸವರಾಜ್ ಶಿವಪುತ್ರಪ್ಪ ನರಗುಂದ-35 4)ಶ್ರೀಕುಮಾರ್ ನರಗುಂದ – 05 ನಿಚ್ಚಣಕಿ ಗ್ರಾಮ 5) ಈರಣ್ಣಾ ಗುರುಸಿದ್ದಪ್ಪ …
Read More »ಹಿಜಾಬ್ ತೀರ್ಪು: ರಾಜ್ಯ ಹೈಕೋರ್ಟ್ ನೀಡಿದ ತೀರ್ಪು ಐತಿಹಾಸಿಕವಾಗಿದೆ, ಇದು ಸಂವಿಧಾನದ ವಿಜಯ ಎಂದು ಹೇಳಬಹುದು: ಪ್ರಮೋದ್ ಮುತಾಲಿಕ
Spread the love ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪು, ಐತಿಹಾಸಿಕವಾಗಿದ್ದು, ಇದನ್ನು ಸಂವಿಧಾನದ ವಿಜಯ ಎಂದು ಹೇಳಬಹುದಾಗಿದೆ. ಶಾಲಾ ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ ಎಂದು ಶ್ರೀ ರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯವಿರುವಂತಹ ಶಾಲಾ ಕಾಲೇಜುಗಳಲ್ಲಿ ಅಲಿಯ ಸೂಚಕ ಸಮವಸ್ತ್ರವನ್ನು ಧರಿಸಬೇಕು ಹಾಗೂ ಹಿಜಾಬ್ …
Read More »