Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಮೇಯರ್ ಪ್ರತಿಭಟನಾಕಾರರೊಂದಿಗೆ ಬೈಟೆಕ್ ಕುಳಿತು ಮನವಿ ಆಲಿಸಿದರು. ಕಳೆದ ೧೫ ದಿನಗಳಿಂದ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಶ್ರೀರಾಮಸೇನೆ, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಪರ …
Read More »