Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ಸಾರ್ವಜನಿಕರ ಸೇವೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಜನರ ಸೇವೆ ಮಾಡುವಲ್ಲಿ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದು, ಬರುವ ಚುನಾವಣೆಯಲ್ಲಿ ಆಮ್ ಆದ್ಮಿಗೆ ಪಾರ್ಟಿಗೆ ಒಂದು ಅವಕಾಶ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕೆಂದು ಮಾಜಿ ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಎಚ್.ಡಿ.ಬಸವರಾಜ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ …
Read More »