Spread the loveಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, 74-ಪಶ್ಚಿಮ ಕ್ಷೇತ್ರದಿಂದ 10 ಜನ ಕಾಂಗ್ರೆಸ್ ಅಭ್ಯರ್ಥಿಗಳು ಗೆದಿದ್ದು, ಆದರೆ ಅವರೆಲ್ಲರನ್ನೂ ನಾನು ಗೆಲ್ಲಿಸಿರುವುದಾಗಿ ನಾಗರಾಜ ಗೌರಿ ಅವರು ಹೇಳಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಅವರ ಈ ಹೇಳಿಕೆಗಳು ಹಾಗೂ ಅವರ ಈ ನಡೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಮುಖಂಡ ದಾನಪ್ಪ ಕಬ್ಬೇರ ಹೇಳಿದ್ದಾರೆ. 74-ಪಶ್ಚಿಮ ಕ್ಷೇತ್ರದ ಪಾಲಿಕೆಯ ಕಾಂಗ್ರೆಸ್ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
Read More »